2025ರಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತದಾರರನ್ನು ಓಲೈಸಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ.
ಸದ್ಯ ಮುಂಬರುವ ಚುನಾವಣೆಯ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿರುವ ಕೇಜ್ರಿವಾಲ್, ಇದೀಗ ಮತ್ತೊಂದು ಪ್ರಮುಖ ಘೋಷಣೆಯನ್ನು ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆಮ್...
ಗುರುಮಠಕಲ್:
ನಿನ್ನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾಂಗ್ರೆಸ್ ಕಛೇರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ವ್ಯಂಗ್ಯ ಮಾಡಿದರು.
ಇನ್ನು ಮುಂದೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷಕ್ಕೆ ಹಾಕಿ...
political news
ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಪಕ್ಷದ ನಾಯಕರು ಮತದಾರರನ್ನನು ತಮ್ಮತ್ತ ಸಳೆದುಕೊಳ್ಳಲು ಹಲವಾರು ರೀತಿಯಲ್ಲಿ ಸರ್ಕಸ್ ಮಾಡುತಿದ್ದಾರೆ. ಮತದಾರರ ಮನವೊಲಿಸಲು ತಮ್ಮ ಕ್ಷೇತ್ರದ ಜನರಿಗೆ ವಿವಿಧ ರೀತಿಯಲ್ಲಿ ಉಡುಗೊರೆಯನ್ನು ನೀಡುತಿದ್ದಾರೆ. ಮಹಿಳೆಯರಿಗೆ ಸೀರೆ, ಮನೆಮನೆಗೆ ಟಿವಿ, ಭೋಜನ ಪ್ರಿಯರಿಗೆ ಬಾಡೂಟ, ಮಧ್ಯ ಪ್ರಿಯರಿಗೆ ಸರಾಯಿಯನ್ನು ನೀಡುತಿದ್ದಾರೆ.ಈ ರೀತಿಯಾಗಿ ಜನರ ಮನವೊಲಿಸಲು ಮುಂದಾಗುತಿದ್ದಾರೆ.
ಅದೇ ರೀತಿ ಬೀರೇಶ್ವರ...
ಮಾಗಡಿ :
ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಮತದಾರರಿಗೆ ಭಜೃರಿ ಗಿಪ್ಟ್ ನೀಡುತಿದ್ದಾರೆ, ಈಗಾಗಲೆ ಕುಕ್ಕರ್. ಸೀರೆ, ಮಾಂಸದೂಟ ಪ್ರವಾಸದ ಟಿಕೆಟ್ ನೀಡುತ್ತಿರುವ ವಿಷಯ ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ ಬಿಜೆಪಿ ಟಿಕೆಟ್ ಆಕಾಂಕ್ಷಿ ನೀಡುತ್ತಿರುವ ಉಡಿಗೊರೆ ಬಗ್ಗೆ ಕೀಳೀದರೆ ನಿಮಗೆ ಈ ಮೊದಲು ನೀಡಿರುವ ಉಡುಗೊರೆ ತುಂಬಾ ಚಿಕ್ಕದು ಅನ್ನಿಸದಿರದು. ಯಾಕೆಂದರೆ...