political news :
ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ತಂತ್ರಗಳನ್ನು ಹೂಡುತಿದ್ದಾರೆ. ಹಣ ಹೆಂಡ ಸೀರೆ ಬ್ಯಾಗು ಹೀಗೆ ನಾನಾ ರೀತಿಯ ಉಡುಗೊರೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡುತಿದ್ದಾರೆ. ಅದೇ ರೀತಿ ಮತದಾರರಿಗೆ ನೀಡಲು ತಂದಿರುವ ಉಡುಗೊರೆಗಳು ಈಗ ಪೊಲೀಸರ ಪಾಲಾಗಿವೆ. ಇಷ್ಟೆ ಅಲ್ಲದೆ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿರುವುದನ್ನು ಕಂಡು...
Political News: ತುಮಕೂರಿನಲ್ಲಿ ಇಂದು ಆಯೋಜಿಸಿದ್ದ "ಮೂರು ವರ್ಷಗಳ ಸಾಧನಾ ಸಮರ್ಪಣಾ" ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಕರ್ನಾಟಕ ಮಾದರಿ...