Tuesday, August 4, 2026

Vrishubhavathi river

ವೃಷಭಾವತಿ ಲೆಕ್ಕಕೊಟ್ಟ ಚಕ್ರವರ್ತಿ ಸೂಲಿಬೆಲೆ

ವೃಷಭಾವತಿ ನದಿ ಉಳಿಸಲು ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ದೊಡ್ಡ ಆಂದೋಲನ ರೂಪುಗೊಳ್ತಿದೆ. ಇದರ ಪ್ರಾರಂಭಿಕ ಹಂತದಲ್ಲಿ ಭಾನುವಾರ ಬೃಹತ್ ಮ್ಯಾರಥಾನ್ ಅನ್ನ ಯಶಸ್ವಿಯಾಗಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಯ್ತು ಅನ್ನೋದನ್ನ ಚಕ್ರವರ್ತಿ ಸೂಲಿಬೆಲೆ ಪಿನ್ ಟು ಪಿನ್ ವಿವರಿಸಿದ್ದಾರೆ‌. ಫೇಸ್ ಬುಕ್ ನಲ್ಲಿ ಚಕ್ರವರ್ತಿ ಸೂಲಿಬೆಲೆ ಬರೆದ ಕಂಪ್ಲೀಟ್ ಮಾಹಿತಿ...
- Advertisement -spot_img

Latest News

ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸಚಿವ ಸಂಪುಟ ರಚನೆ – ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟನೆ!

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಸಮಾಧಾನಗೊಂಡ ಶಾಸಕರು ಮತ್ತು ಕಾರ್ಯಕರ್ತರಿಗೆ ಸಮಾಧಾನದ ಸಂದೇಶ...
- Advertisement -spot_img