Sunday, August 9, 2026

VV EXAMS

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img