Saturday, April 25, 2026

VVS Laxman

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...

ಹರಾರೆಗೆ ಬಂದಿಳಿದ ಕೆ.ಎಲ್.ರಾಹುಲ್ ಪಡೆ

https://www.youtube.com/watch?v=8B8kKwCMmk0 ಮುಂಬೈ: ಕೆ.ಎಲ್. ರಾಹುಲ್ ನೇತೃತ್ವದ ಭಾರತೀಯ ತಂಡವು ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಹರಾರೆಗೆ ಬಂದಿಳಿದಿದೆ. ಆಗಸ್ಟ್ 18ರಿಂದ ಸರಣಿಯ ಆರಂಭವಾಗಲಿದೆ. ಗಾಯದ ಕಾರಣದಿಂದಾಗಿ ಫೆಬ್ರವರಿಯಿಂದ ಕ್ರಿಕೆಟ್ ಆಡದಿರುವ ರಾಹುಲ್ ಈಗ ಆಡಲು ಸ್ವಸ್ಥರಾಗಿರುವ ಕಾರಣ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.  ಈ ಮೊದಲು ನಾಯಕನಾಗಿ ಆಯ್ಕೆಯಾಗಿದ್ದ ಶಿಖರ್ ಧವನ್ ಉಪನಾಯಕನಾಗಿ ನಿಯುಕ್ತರಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಐರ್ಲೆಂಡ್...

ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ

https://www.youtube.com/watch?v=FIXZnLrenX0 ಡಬ್ಲಿನ್ :ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ ಆರಂಭವಾಗಲಿದ್ದು ಮೊದಲ ಟಿ20 ಕದನ ಇಂದು ಡಬ್ಲಿನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದ ಶುಭಾರಂಭದ ನಿರೀಕ್ಷೆಯಲ್ಲಿರುವ ಭಾರತ ಮೊದಕ ಪಂದ್ಯವನ್ನು ಎದುರು ನೋಡುತ್ತಿದೆ. ಹಾರ್ದಿಕ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆಯಾಗಿದ್ದು ಯುವ ಆಟಗಾರರು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲು ಹೋರಾಟ ನಡೆಸಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್ಗೆ ಬಲಿಷ್ಠ ತಂಡವನ್ನು...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img