Tuesday, June 3, 2025

vyramudi bramotsava

ಮೇಲಿಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ, ಏ 5 ರಂದು ಚೆಲುವನಾರಾಯಣ ಸ್ವಾಮಿಯ ಉತ್ಸವ

ಜಿಲ್ಲಾ ಸುದ್ದಿಗಳು: 'ಇಂದಿನಿಂದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ'ವಿಜೃಂಭಣೆಯಿಂದ ಜರುಗಲಿದ್ದೂ ಅದ್ದೂರಿಯಾಗಿ ಜರುಗಲಿರುವ ಈ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏ 8 ರವರೆಗೆ ಜರುಗಲಿದ್ದು ಬರೋಬ್ಬರಿ 12 ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಇನ್ನು ಈ ಉತ್ಸವಕ್ಕೆ  ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳು ನಡೆಯುತ್ತಿದೆ. ಇನ್ನು  ಏಪ್ರಿಲ್...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img