Saturday, January 31, 2026

Waddarse Raghuram

Political News: ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು: ಸಿಎಂ ಸಿದ್ದರಾಮಯ್ಯ

Bengaluru: ಇಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ವಿತರಿಸಿ, ಮಾತನಾಡಿದರು. ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img