ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು,...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...