ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ ಸುತ್ತಲೂ ಏರಿ...
ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...