ರಾಜಕೀಯ ಸುದ್ದಿ:
ಮೇಲಿಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ.'ನಡೆಸುತ್ತಿದೆ ಚುನಾವಣೆಯಲ್ಲಿ ಗೆಲ್ಲೊಕ್ಕೆ ಕಾಂಗ್ರೆಸ್ ನವರ ಕೈಯಲ್ಲಿ ಕ್ಯಪಾಸಿಟಿ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಗಂಭೀರ ಆರೋಪ ಮಾಡಿದ್ದಾರೆ ಡಾ.ಕೆ.ಅನ್ನದಾನಿ ಮುಂದುವರೆದು ಮಾತನಾಡುತ್ತಾ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ.ಕಾಂಗ್ರೆಸ್-ಬಿಜೆಪಿ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ ಆದರೆ ಜೆಡಿಎಸ್ ಮೊದಲ ಪಟ್ಟಿಯಲ್ಲಿ 90 ಅಭ್ಯರ್ಥಗಳ ಪಟ್ಟಿ ಬಿಡುಗಡೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...