Health Tips: ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ನಟ್ಸ್ ಕೂಡ ಆರೋಗ್ಯಕ್ಕೆ ತುಂಬಾನೇ ಉತ್ತಮ. ಅದರಲ್ಲೂ ನಿಮ್ಮ ಮೆದುಳಿನ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಅಖ್ರೋಟ್ ಸೇವನೆ ಮಾಡಬೇಕು. ಹಾಗಾದ್ರೆ ದಿನಕ್ಕೆ ಎಷ್ಟು ಅಖ್ರೋಟ್ ಸೇವಿಸಬೇಕು. ಹೇಗೆ ಸೇವಿಸಬೇಕು. ಇದರ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.
ಅಖ್ರೋಟ್ನ್ನು ಹಾಗೆ...
Health Tips: ನೆನೆಸಿಟ್ಟ ಡ್ರೈಫ್ರೂಟ್ಸ್ ತಿನ್ನುವುದರಿಂದ ಎಲ್ಲರ ಆರೋಗ್ಯಕ್ಕೂ ಅತ್ಯುತ್ತಮ ಲಾಭವಿರುತ್ತದೆ. ಆದರೆ ನಿಮ್ಮ ಮಕ್ಕಳ ಆರೋಗ್ಯ ಚೆನ್ನಾಗಿರಬೇಕು. ನಿಮ್ಮ ಮಕ್ಕಳಿಗೆ ನೆನಪಿನ ಶಕ್ತಿ ಹೆಚ್ಚಬೇಕು. ಚುರುಕಾಗಬೇಕು ಅಂದ್ರೆ, ನೀವು ನೆನೆಸಿಟ್ಟ ಅಖ್ರೋಟ್ ಸೇವನೆ ಮಾಡಬೇಕು. ಹಾಗಾದ್ರೆ ನೆನೆಸಿಟ್ಟ ಅಖ್ರೋಟ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.
ನೆನೆಸಿದ ಅಖ್ರೋಟನ್ನು ಪ್ರತಿದಿನ ಬೆಳಿಗ್ಗೆ ಖಾಲಿ...
Health Tips: ಡ್ರೈಫ್ರೂಟ್ಸ್ ಸೇವನೆಯಿಂದ ಆರೋಗ್ಯಕ್ಕೆ ತ್ಯುತ್ತಮ ಲಾಭವಾಗುತ್ತದೆ ಅಂತಾ ಈಗಗಾಲೇ ನಿಮಗೆ ಗೊತ್ತಿರಬಹುದು. ಬಾದಾಮ್, ದ್ರಾಕ್ಷಿ, ವಾಲ್ನಟ್, ಅಂಜೀರ ಇವೆಲ್ಲವನ್ನೂ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯದಲ್ಲಿ ಅಭಿವೃದ್ಧಿಯಾಗುತ್ತದೆ. ಅದರಲ್ಲೂ ವಾಲ್ನಟ್ ಸೇವನೆಯಿಂದ ಆರೋಗ್ಯ ಇನ್ನೂ ಅತ್ಯುತ್ತಮವಾಗುತ್ತದೆ. ಇದರ ಸೇವನೆಯಿಂದ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭಗಳಿದೆ. ಅದೇನು ಅಂತಾ ತಿಳಿಯೋಣ ಬನ್ನಿ..
https://youtu.be/Xjv1QQZEMbE
ನೆನೆಸಿಟ್ಟ...
Health tips: ಬೆಳಿಗ್ಗಿನ ತಿಂಡಿ ಎಷ್ಟು ಆರೋಗ್ಯಕರವಾಗಿರುತ್ತದೆಯೋ, ನಮ್ಮ ಜೀವನವೂ ಅಷ್ಟೇ ಆರೋಗ್ಯಕರವಾಗಿರುತ್ತದೆ. ಯಾಕಂದ್ರೆ, ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಏನನ್ನು ಸೇವಿಸುತ್ತೆವೋ, ಅದೇ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಿಮ್ಮ ಆರೋಗ್ಯ ಉತ್ತಮವಾಗಿರಬೇಕು ಅಂದ್ರೆ ನೀವು ಬೆಳಿಗ್ಗೆ ತಿಂಡಿಯೊಂದಿಗೆ 4 ಪದಾರ್ಥ ತಿನ್ನಬೇಕು. ಅದೇನು ಅಂತಾ ತಿಳಿಯೋಣ ಬನ್ನಿ..
ಚೀಯಾ ಸೀಡ್ಸ್. ರಾತ್ರಿ...
ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಾಗಿ ಕಾಡುವ ಸಮಸ್ಯೆ ಅಂದ್ರೆ ಪಿಸಿಓಡಿ ಮತ್ತು ಪಿಸಿಓಎಸ್ ಸಮಸ್ಯೆ. ಈ ಸಮಸ್ಯೆಯಿಂದ ಬೊಜ್ಜು ಬೆಳೆಯುತ್ತೆ, ಕೈ ಕಾಲು ನೋವು ಬರತ್ತೆ, ಮುಟ್ಟಿನ ಸಮಸ್ಯೆ ಎದುರಾಗತ್ತೆ. ಹೀಗೆ ಅನೇಕ ಸಮಸ್ಯೆ ತಲೆ ದೂರತ್ತೆ. ಹಾಗಾಗಿ ನಾವಿಂದು ಈ ಸಮಸ್ಯೆ ಇದ್ದವರು ತಿನ್ನಬೇಕಾದ 5 ಸೂಪರ್ ಫುಡ್ ಯಾವುದು ಅಂತಾ...
ಡ್ರೈಫ್ರೂಟ್ಸ್ ಮತ್ತು ನಟ್ಸ್ಗಳಲ್ಲಿ ಎಲ್ಲರಿಗೂ ಇಷ್ಟವಾಗುವಾಗೋದಂದ್ರೆ ಪಿಸ್ತಾ ಮತ್ತು ಬಾದಾಮ್. ಗೋಡಂಬಿ ದ್ರಾಕ್ಷಿನೂ ಹಲವರಿಗೆ ಇಷ್ಟಾ ಆಗತ್ತೆ. ಆದ್ರೆ ಅಖ್ರೋಟ್ ಅಂದ್ರೆ ವಾಲ್ನಟ್ ಇಷ್ಟಾ ಪಡುವವರು ತುಂಬಾ ಕಮ್ಮಿ. ಅದು ಸಪ್ಪೆಯಾಗಿರತ್ತೆ ಅಂತಾ ದೂರುವವರೇ ಜಾಸ್ತಿ. ಅದು ಟೇಸ್ಟ್ಲೆಸ್ ಅಂತಾ ಹಲವು ವಾಲ್ನಟ್ ತಿನ್ನೋಕ್ಕೆ ಇಷ್ಟಾ ಪಡಲ್ಲಾ. ಆದ್ರೆ ಡ್ರೈಫ್ರೂಟ್ಸ್ಗಳಲ್ಲಿ ಹೆಚ್ಚು ಪೋಷಕಾಂಶದ ಗುಣಗಳನ್ನು...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...