Monday, February 9, 2026

wang yee

ಗಡಿ ವಿವಾದ ಶಮನಕ್ಕೆ ‘ಪಂಚ’ ಯೋಜನೆ..!

ಭಾರತ ಹಾಗೂ ಚೀನಾ ನಡುವಿನ ಗಡಿ ಸಂಘರ್ಷ ಸಂಬಂಧ ಮಾಸ್ಕೋದಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್​. ಜೈಶಂಕರ್​ ಹಾಗೂ ಚೀನಾದ ರಾಜ್ಯ ಕೌನ್ಸಿಲರ್​​ ವಾಂಗ್​ ಯಿ ಮಹತ್ವದ ಮಾತುಕತೆ ನಡೆಸಿದ್ದರು. ಸುಮಾರು 2 ಗಂಟೆಗಳ ಕಾಲ ನಡೆದ ಮಾತುಕತೆಯಲ್ಲಿ ಗಡಿ ಸಂಘರ್ಷ ಶಮನ ಮಾಡಬಲ್ಲ ಐದು ಅಂಶಗಳ ಯೋಜನೆ ಉಭಯ ರಾಷ್ಟ್ರಗಳು ಸಮ್ಮತಿಸಿವೆ ಎನ್ನಲಾಗಿದೆ. https://www.youtube.com/watch?v=K749dIJpf0Y ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img