Saturday, March 7, 2026

# wanted political leaders

Farmer Protest: ಜನಪ್ರತಿನಿಧಿಗಳು ಕಾಣೆಯಾಗಿದ್ದಾರೆಂದು ಠಾಣೆಯಲ್ಲಿ ದೂರು ದಾಖಲಿಸಿದೆ ರೈತರು..!

ಚಿಕ್ಕೋಡಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ಹೋಗಿ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ ಇದರಿಂದ ರೈತರು  ತತ್ತರಿಸಿ ಹೋಗಿದ್ದಾರೆ ಇಷ್ಟಿದ್ದರೂ ಚುನಾವಣಾ ಸಮಯದಲ್ಲಿ  ಮನೆ ಬಾಗಿಲಿಗೆ ಬಂದು ಮತ ಕೇಳುವ ಜನ ಪ್ರತಿನಿಧಿಗಳು ಜನರು ಕಷ್ಟದಲ್ಲಿ ಇರುವಾಗ ಯಾರು ಸಹ ಬಂದು ಕೇಳುವುದಿಲ್ಲವೆಂದುಜನಪ್ರತಿನಿಧಿಗಳು ಕಾಣೆಯಾಗಿದ್ದಾರೆ ಎಂದು ಠಾಣೆಯಲ್ಲಿ  ದೂರು ನೀಡಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img