ಚಿಕ್ಕೋಡಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ಹೋಗಿ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ ಇದರಿಂದ ರೈತರು ತತ್ತರಿಸಿ ಹೋಗಿದ್ದಾರೆ ಇಷ್ಟಿದ್ದರೂ ಚುನಾವಣಾ ಸಮಯದಲ್ಲಿ ಮನೆ ಬಾಗಿಲಿಗೆ ಬಂದು ಮತ ಕೇಳುವ ಜನ ಪ್ರತಿನಿಧಿಗಳು ಜನರು ಕಷ್ಟದಲ್ಲಿ ಇರುವಾಗ ಯಾರು ಸಹ ಬಂದು ಕೇಳುವುದಿಲ್ಲವೆಂದುಜನಪ್ರತಿನಿಧಿಗಳು ಕಾಣೆಯಾಗಿದ್ದಾರೆ ಎಂದು ಠಾಣೆಯಲ್ಲಿ ದೂರು ನೀಡಿ...