ದೇಶದಲ್ಲಿ ಹಲವು ಪ್ರಮುಖ ಬದಲಾವಣೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು ಇದರಲ್ಲಿ ಒಂದು ದೇಶ ಒಂದು ಚುನಾವಣೆ ಮತ್ತು ವಕ್ಫ್ ಕಾಯ್ದೆ ತಿದ್ದುಪಡಿ ಸಾಕಷ್ಟು ಚರ್ಚೆಯಾದ ವಿಚಾರಗಳು. ರಾಷ್ಟ್ರಲ್ಲಿ ಏಕಕಾಲದಲ್ಲೇ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡೆಸುವ ಉದ್ದೇಶಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ....
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...