ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ.
ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....
ದೇಶದಲ್ಲಿ ಕೆಲ ದಿನಗಳಿಂದ ವಕ್ಫ್ ಬೋರ್ಡ್ಗೆ ಸಂಬಂಧಿಸಿದಂತೆ ಭಾರೀ ಚರ್ಚೆಯಾಗುತ್ತಿದೆ. ವಕ್ಫ್ ಬೋರ್ಡ್ಗೆ ಸೇರಿದ ಜಮೀನು ವಿವಾದ ದೇಶದಲ್ಲಷ್ಟೇ ಅಲ್ಲ ಕರ್ನಾಟಕದಲ್ಲೂ ಇದೆ. ಮುಸ್ಲಿಮರ ವಕ್ಫ್ ಬೋರ್ಡ್ ಸಾವಿರಾರು ಎಕರೆ ಜಮೀನುಗಳನ್ನು ತನ್ನದು ಅಂತ ಹಕ್ಕು ಮಂಡಿಸುತ್ತಿದೆ. ವಕ್ಫ್ ಬೋರ್ಡ್ ಈಗ ಲ್ಯಾಂಡ್ ಜಿಹಾದ್ ಶುರುಮಾಡಿದೆ ಅಂತ ಬಿಜೆಪಿ ಹೋರಾಟಕ್ಕೆ ಮುಂದಾಗಿದೆ. ಇದಕ್ಕೂ ಮೊದಲು...
ನವದೆಹಲಿ: ವಕ್ಫ್ ಮಂಡಳಿಯ ಆಸ್ತಿಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ರೂಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ವಿಚಾರದಲ್ಲಿ ಬಿಜೆಪಿಗೆ ಈಗ ಮತ್ತೊಂದು ಹಿನ್ನಡೆಯಾಗಿದೆ. ಎನ್ಡಿಎ (NDA) ಸರ್ಕಾರದ ಮಿತ್ರ ಪಕ್ಷಗಳಲ್ಲಿ ಒಂದಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು (JDU) ವಕ್ಫ್ ವಿಧೇಯಕದ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ.
https://youtu.be/g10TQZRBZQA?si=uMmK9_t7M5nHtMNR
ಈಗಾಗಲೇ ಲೋಕ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...