ದೇಶದಲ್ಲಿ ಕೆಲ ದಿನಗಳಿಂದ ವಕ್ಫ್ ಬೋರ್ಡ್ಗೆ ಸಂಬಂಧಿಸಿದಂತೆ ಭಾರೀ ಚರ್ಚೆಯಾಗುತ್ತಿದೆ. ವಕ್ಫ್ ಬೋರ್ಡ್ಗೆ ಸೇರಿದ ಜಮೀನು ವಿವಾದ ದೇಶದಲ್ಲಷ್ಟೇ ಅಲ್ಲ ಕರ್ನಾಟಕದಲ್ಲೂ ಇದೆ. ಮುಸ್ಲಿಮರ ವಕ್ಫ್ ಬೋರ್ಡ್ ಸಾವಿರಾರು ಎಕರೆ ಜಮೀನುಗಳನ್ನು ತನ್ನದು ಅಂತ ಹಕ್ಕು ಮಂಡಿಸುತ್ತಿದೆ. ವಕ್ಫ್ ಬೋರ್ಡ್ ಈಗ ಲ್ಯಾಂಡ್ ಜಿಹಾದ್ ಶುರುಮಾಡಿದೆ ಅಂತ ಬಿಜೆಪಿ ಹೋರಾಟಕ್ಕೆ ಮುಂದಾಗಿದೆ. ಇದಕ್ಕೂ ಮೊದಲು...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...