Tuesday, June 16, 2026

Waqf Board property

ಯತ್ನಾಳ್ ದೂರ ದೂರ ವಿಜಯೇಂದ್ರಗೆ ಟಕ್ಕರ್ : ಏನಿದು ಬಜೆಪಿ ಭಿನ್ನರ ಮಹದೇವಪುರ ಮಾಸ್ಟರ್ ಪ್ಲ್ಯಾನ್?

ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...

 ವಕ್ಫ್‌ ಇಸ್ಲಾಂನ ಮೂಲಭೂತ ಹಕ್ಕಲ್ಲ : ಸುಪ್ರೀಂನಲ್ಲಿ ಕೇಂದ್ರದ ವಾದ..

ನವದೆಹಲಿ : ವಕ್ಫ್‌ ಇಸ್ಲಾಮ್‌ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್‌ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img