Monday, July 13, 2026

WAQF

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಇಂದು ಮಧ್ಯಂತರ ಆದೇಶ ನೀಡಿದೆ. ಇದರಿಂದ ವಕ್ಫ್‌ ಜಾರಿಯ ಉಮೇದಿನಲ್ಲಿದ್ದ ಮೋದಿ ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾದಂತಾಗಿದೆ. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದ್ದಂತೆ ಕಳೆದೆರಡು...

ಲೋಕದಲ್ಲೂ‌ ಪಾಸ್, ರಾಜ್ಯದಲ್ಲೂ ಸಕ್ಸಸ್..! : ಇಂಡಿ ಕೂಟಕ್ಕೆ ತೀವ್ರ ಮುಖಭಂಗ

National Political News: ತೀವ್ರ ಪ್ರತಿಷ್ಠೆಯ ವಿಚಾರವಾಗಿದ್ದ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಗೆದ್ದಿದ್ದ ಮೋದಿ ಸರ್ಕಾರ, ಇದೀಗ ರಾಜ್ಯಸಭೆಯಲ್ಲೂ ಇದರ ದಿಗ್ವಿಜಯ ಸಾಧಿಸಿದ್ದು, ಈ ಮೂಲಕ ಇಂಡಿ ಕೂಟಕ್ಕೆ ತೀವ್ರ ಮುಖಭಂಗವನ್ನು ಉಂಟ ಮಾಡಿದೆ. ಚರ್ಚೆ, ವಾಕ್ಸಮರ, ಗದ್ದಲ ಹಾಗೂ ಕೋಲಾಹಲಗಳ ನಡುವೆಯೇ ಸುದೀರ್ಘ 12 ಗಂಟಗಳ ಕಾಲದ ಚರ್ಚೆ ನೆಡದಿದೆ. ಬಳಿಕ...

ಕೇಂದ್ರ ಸರ್ಕಾರದ ವಕ್ಫ್‌ ಮಸೂದೆಗೆ ವಿರೋಧ.. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ರಾಜ್ಯದ ಸೆಡ್ಡು..

Political news: ಕೇಂದ್ರದ ಎನ್‌ಡಿಎ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ವಕ್ಫ್‌ ಮಸೂದೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸೆಡ್ಡು ಹೊಡೆಯಲು ಮುಂದಾಗಿದ್ದು, ಮಸೂದೆಯನ್ನು ಹಿಂಪಡೆಯುವಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ನಿರ್ಣಯ ಮಂಡನೆಗೆ ಸಿದ್ದವಾಗಿದೆ. ಸಂಸತ್ತಿನ ಜಂಟಿ ಸಮಿತಿಯು ಜೆಪಿಸಿಯ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಗೆ 1995ರ ಕೇಂದ್ರ ಕಾಯ್ದೆ ಸಂಖ್ಯೆ 43, 14ರ...

ಏನಿದು ವಕ್ಫ್ ವಿವಾದ? – ದಾನ ಕೊಟ್ಟ ಇತಿಹಾಸ

ದೇಶದಲ್ಲಿ ಕೆಲ ದಿನಗಳಿಂದ ವಕ್ಫ್‌ ಬೋರ್ಡ್‌ಗೆ ಸಂಬಂಧಿಸಿದಂತೆ ಭಾರೀ ಚರ್ಚೆಯಾಗುತ್ತಿದೆ. ವಕ್ಫ್‌ ಬೋರ್ಡ್‌ಗೆ ಸೇರಿದ ಜಮೀನು ವಿವಾದ ದೇಶದಲ್ಲಷ್ಟೇ ಅಲ್ಲ ಕರ್ನಾಟಕದಲ್ಲೂ ಇದೆ. ಮುಸ್ಲಿಮರ ವಕ್ಫ್ ಬೋರ್ಡ್ ಸಾವಿರಾರು ಎಕರೆ ಜಮೀನುಗಳನ್ನು ತನ್ನದು ಅಂತ ಹಕ್ಕು ಮಂಡಿಸುತ್ತಿದೆ. ವಕ್ಫ್​ ಬೋರ್ಡ್​ ಈಗ ಲ್ಯಾಂಡ್ ಜಿಹಾದ್ ಶುರುಮಾಡಿದೆ ಅಂತ ಬಿಜೆಪಿ ಹೋರಾಟಕ್ಕೆ ಮುಂದಾಗಿದೆ. ಇದಕ್ಕೂ ಮೊದಲು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img