ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಮಧ್ಯಪ್ರಾಚ್ಯ ದೇಶಗಳಾದ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ವಿಶ್ವವನ್ನೇ ಗಢ ಗಢ ನಡುಗುವಂತೆ ಮಾಡಿದೆ. ಮುಸ್ಲಿಂ ರಾಷ್ಟ್ರಗಳ ಎಂಟ್ರಿಯಿಂದಾಗಿ ಯುದ್ಧದ ತೀವ್ರತೆ ಭೀಕರ ಸ್ವರೂಪ ತಳೆಯುತ್ತಿದೆ. ಇರಾನ್ - ಇಸ್ರೇಲ್ ನಡುವಿನ ಯುದ್ಧ ವಿಶ್ವದ ಹಲವು ರಾಷ್ಟ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಪೆಟ್ರೋಲ್,...
Davanagere: ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ...