ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಲೆದೋರಿದೆ. ನೀರಿನ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ 6ನೇ ವಾರ್ಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಗ್ರಾಮಸ್ಥರ ಆರೋಪದ ಪ್ರಕಾರ, ಪೂರೈಕೆ ಆಗುತ್ತಿರುವ ನೀರು ರಕ್ತದಂತೆ ಕೆಂಪು ಬಣ್ಣಕ್ಕೆ ಪರಿವರ್ತನೆಯಾಗಿದ್ದು, ದುರ್ವಾಸನೆ ಬೀರುತ್ತಿದೆ.
ಇದು...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...