ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ಪಾಲಿಕೆಯ ವಿರುದ್ಧವೇ ಈಗ ವಾರ್ಡ್ ಸಮಿತಿ PIL ಹಾಕಲು ಮುಂದಾಗಿದೆ. ಅವಳಿನಗರದ ನಾಗರಿಕನ್ನೊಳಗೊಂಡ ವಾರ್ಡ್ ಸಮಿತಿ ರಚನೆಗೆ ಸಾಕಷ್ಟು ವಿಳಂಬ ಆಗಿರುವುದರಿಂದ ರಾಜ್ಯ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಕೇಸ್ ದಾಖಲಿಸಲು ಹುಬ್ಬಳ್ಳಿ-ಧಾರವಾಡ ವಾರ್ಡ್ ಸಮಿತಿ ಬಳಗ ಟ್ರಸ್ಟ್ ಮುಂದಾಗಿದೆ.
ನಾಲೈದು ವರ್ಷಗಳಾದರೂ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...