Saturday, August 22, 2026

#warden

Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ

ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು. ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img