Tuesday, August 4, 2026

wards inagurations

Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ:

ಮೈಸೂರು: ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img