Friday, September 18, 2026

wards inagurations

Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ:

ಮೈಸೂರು: ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img