Wednesday, March 11, 2026

warn

ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಎಚ್ಚರಿಕೆಕೊಟ್ಟ ಅಮಿತ್ ಶಾ..!

www.karnatakatv.net : 'ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ' ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img