Friday, November 14, 2025

warning

ಕಾವೇರಮ್ಮ ಕಾಪಾಡಮ್ಮ – ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ. ಕೆಆರ್ ಎಸ್‌ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...

Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...

ಜ್ವರವನ್ನು ಕಡಿಮೆ ಮಾಡಲು ನೀವು ಹೆಚ್ಚು ಪ್ಯಾರಸಿಟಮಾಲ್ ತೆಗೆದುಕೊಳ್ಳುತ್ತೀರಾ..? ಡೇಂಜರ್ ನಲ್ಲಿ ಇದ್ದಂತೆ..!

ಡೆಂಗ್ಯೂ, ಟೈಫಾಯಿಡ್ ಅಥವಾ ಮಲೇರಿಯಾದಂತಹ ಮುಖ್ಯ ಕಾಯಿಲೆಗಳನ್ನು ಹೊರತುಪಡಿಸಿ, ಜ್ವರಕ್ಕೆ ನೂರಾರು ಕಾರಣಗಳಿವೆ ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಕೆಲವೊಮ್ಮೆ ದೀರ್ಘ ಪ್ರಯಾಣದ ನಂತರ ಕೆಲವರಿಗೆ ಜ್ವರ ಬರಬಹುದು. ಹವಾಮಾನ ಬದಲಾವಣೆಯಿಂದಾಗಿ ಚಳಿಗಾಲದಲ್ಲಿ ಋತುಮಾನದ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತವೆ. ಹಲವರು ಜ್ವರ, ನೆಗಡಿ, ಕೆಮ್ಮು ಮುಂತಾದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದಲ್ಲದೆ, ಒತ್ತಡದ ಜೀವನವು ಜ್ವರಕ್ಕೆ ಕಾರಣವಾಗಬಹುದು....

ಡಿಪ್ರೆಷನ್‌ಗೆ ಮುನ್ನೆಚ್ಚರಿಕೆ ಸಂಕೇತಗಳು ನಿಮಗೆ ಗೊತ್ತಾ..?

Health tips: ಡಿಪ್ರೆಶನ್‌ನಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಸಂಶೋಧನೆ ಹೇಳುತ್ತಿದೆ. ಜನರು ಅನೇಕ ವಿಧಗಳ ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಜನರು ತೀವ್ರವಾದ, ಹೋರಾಟ ಮತ್ತು ಒತ್ತಡದಿಂದ ಕೂಡಿದ ಜೀವನ, ಒಂಟಿತನ ಮತ್ತು ಒತ್ತಡದ ಕಾರಣದಿಂದಗಿ ಬಳಲುತ್ತಿದ್ದಾರೆ. ಈ ಲೋಕದಲ್ಲಿ ಜೀವಿಸುವ ಪ್ರತಿಯೊಬ್ಬರಿಗೂ ತಮ್ಮ ದೈನಂದಿನ ಕೆಲಸಗಳ ಕಾರಣ ತಮ್ಮ ದುಃಖಗಳನ್ನು...

ಭೀಮಾ ತೀರದಲ್ಲಿ ಎಸ್ಪಿ ಇಶಾ ಪಂತ್‌ರಿಂದ ರೌಡಿ ಪರೇಡ್!

https://www.youtube.com/watch?v=4ky9cCrfRtQ ರೌಡಿಗಳ ಚಲನ ವಲನದ ಮೇಲೆ ಪೊಲೀಸರು ನಿಗಾ ಇಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಮುಲಾಜಿಲ್ಲದೇ ಕಾನೂನು ರೀತಿಯಲ್ಲಿ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಸ್ಪಿ ಇಶಾ ಪಂತ್ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಕ್ತಸಿಕ್ತ ಚರಿತ್ರೆ ಸಾರಿದ ಭೀಮಾ ತೀರದಲ್ಲಿ ಪ್ರಥಮ ಬಾರಿಗೆ ಎಸ್ಪಿ ಇಶಾ ಪಂತ್ ರೌಡಿ ಪರೇಡ್ ನಡೆಸುವ ಮೂಲಕ ಪುಡಾರಿಗಳಿಗೆ ಖಡಕ್...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img