Tuesday, December 23, 2025

warns-of-insistent-bandh

Kamal Pant : ಒತ್ತಾಯದ ಬಂದ್‌ಗೆ ಅವಕಾಶವಿಲ್ಲ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img