Monday, February 9, 2026

was

ಶಾಪವನ್ನು ವರವಾಗಿಸಿ ಕೊಂಡು ರಾಮಸೇತು ನಿರ್ಮಿಸಲಾಯಿತಾ..?

Rama sethu: ತ್ರೇತಾಯುಗದಲ್ಲಿ ರಾಮನಾಗಿ ಅವತರಿಸಿದ ಭಗವಾನ್ ವಿಷ್ಣುವೇ ರಾಮಾಯಣದಲ್ಲಿ ರಾಕ್ಷಸನನ್ನು ಸಂಹರಿಸಿದ . ಮಾನವ ರೂಪದಲ್ಲಿ ಸಂಹರಿಸಿದ ಅವತಾರ ಪುರುಷನಿಗೂ ಕೂಡ ವಾನರರ ಅವಶ್ಯಕತೆ ಬಂದಿತು . ಸೀತಾದೇವಿಯನ್ನು ಹುಡುಕುವುದರಿಂದ ಹಿಡಿದು ರಾವಣನಿಂದ ಸೀತಾ ದೇವಿಯನ್ನು ಕರೆದುಕೊಂಡು ಹೋಗುವಾಗ ಹೆಜ್ಜೆ ಹೆಜ್ಜೆಯಲ್ಲೂ ವಾನರಸೇನೆ ಶ್ರೀರಾಮನಿಗೆ ಜೋತೆ ಇದ್ದು ಸಹಾಯ ಮಾಡಿದರು .ಅದರಲ್ಲಿ ಸುಗ್ರೀವ, ಹನುಮಾನ್ ಮತ್ತು...

ಮಹಾವಿಷ್ಣು ಮತ್ಸ್ಯಾವತಾರ ತಾಳಿದ್ದು ಯಾಕೆ..?

Devotional : ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ...
- Advertisement -spot_img

Latest News

Political News: ಪ್ರಶ್ನೆಗಳಿಗೆ ಇಲ್ಲಿ ಕೈಕೋಳಗಳೇ ಉತ್ತರ, ಸತ್ಯಕ್ಕೆ ಇಲ್ಲಿ ಬೆದರಿಕೆಗಳೇ ಪ್ರತಿಕ್ರಿಯೆ: ಜೋಶಿ ವಾಗ್ದಾಳಿ

Political News: ಇಂದು ಸಂಸದ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಖಂಡಿಸಿ, ಪ್ರತಿಭಟನೆ ನಡೆಸಿದ್ದು, ಕೆಲ ಸಮಯ ಅವರನ್ನು ಬಂಧಿಸಲಾಗಿತ್ತು. ಬಿಜೆಪಿಯ ಹಲವು ನಾಯಕರು...
- Advertisement -spot_img