Rama sethu:
ತ್ರೇತಾಯುಗದಲ್ಲಿ ರಾಮನಾಗಿ ಅವತರಿಸಿದ ಭಗವಾನ್ ವಿಷ್ಣುವೇ ರಾಮಾಯಣದಲ್ಲಿ ರಾಕ್ಷಸನನ್ನು ಸಂಹರಿಸಿದ . ಮಾನವ ರೂಪದಲ್ಲಿ ಸಂಹರಿಸಿದ ಅವತಾರ ಪುರುಷನಿಗೂ ಕೂಡ ವಾನರರ ಅವಶ್ಯಕತೆ ಬಂದಿತು .
ಸೀತಾದೇವಿಯನ್ನು ಹುಡುಕುವುದರಿಂದ ಹಿಡಿದು ರಾವಣನಿಂದ ಸೀತಾ ದೇವಿಯನ್ನು ಕರೆದುಕೊಂಡು ಹೋಗುವಾಗ ಹೆಜ್ಜೆ ಹೆಜ್ಜೆಯಲ್ಲೂ ವಾನರಸೇನೆ ಶ್ರೀರಾಮನಿಗೆ ಜೋತೆ ಇದ್ದು ಸಹಾಯ ಮಾಡಿದರು .ಅದರಲ್ಲಿ ಸುಗ್ರೀವ, ಹನುಮಾನ್ ಮತ್ತು...
Devotional :
ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ...
ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು...