www.karnatakatv.net : ಹೊಸ ನ್ಯಾಯಾಧೀಶರ ಕುರಿತು ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳ ಕುರಿತು ಮಾಧ್ಯಮ ವರದಿಗಳ ಬಗ್ಗೆ ತೀವ್ರ ಅಸಮಧಾನಗೊಂಡಿದ್ದೇನೆ ಮತ್ತು ಅಂತಹ ಸುದ್ದಗಳನ್ನು ವರದಿ ಮಾಡುವಲ್ಲಿ ಮಾಧ್ಯಮಗಳು ಜವಾಬ್ದಾರರಾಗಿರ ಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರು ಹೇಳಿದರು. ಯಾವುದೇ ಔಪಚಾರಿಕ ಘೋಷಣೆಗೆ ಮುಂಚೆಯೇ ನೇಮಕಾತಿಗಳ ವರದಿಗಳು ಪ್ರತಿರೋಧಕ...