Tuesday, March 17, 2026

#watal nagaraj

ನಾಳೆ ಕರ್ನಾಟಕ ಬಂದ್! ಏನಿರುತ್ತೆ ಏನಿರಲ್ಲಾ?

ಕಾವೇರಿ ನೀರಿನ ವಿಚಾರವಾಗಿ ನಾಳೆ ಸೆ.29 ರಂದು ರಾಜ್ಯಾದಂತ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಏನೇನಿರುತ್ತೇ ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ. ಏನಿರುತ್ತೆ ಏನಿರಲ್ಲಾ/ ಆಂಬುಲೆನ್ಸ್ ಸೇವೆ ಖಾಸಗಿ ಬಸ್ ತರಕಾರಿ, ಹಾಲು -ಏರ್ ಪೋರ್ಟ್ ಟ್ಯಾಕ್ಸಿ ಲಾರಿ - ಮೆಡಿಕಲ್ಸ್ -ಸರ್ಕಾರಿ ನೌಕರರು -ಶಾಪಿಂಗ್ ಮಾಲ್ - ಆಸ್ಪತ್ರೆ -ಬ್ಯಾಂಕ್ ಸರ್ಕಾರಿ ಕಛೇರಿಗಳು ಪೆಟ್ರೋಲ್ ಬಂಕ್ -ಐಟಿ ಬಿಟಿ ಕಂಪನಿಗಳು - ಬಿಎಂಟಿಸಿ - ಕೆಎಸ್ಆರ್ಟಿಸಿ. -ಆಟೋ ಟ್ಯಾಕ್ಸಿ, ಎಪಿಎಂಎಸ್ ಮಾರುಕಟ್ಟೆ. -ಮೆಟ್ರೋ - ಮಾರುಕಟ್ಟೆ, ಶಾಪಿಂಗ್ ಮಾಲ್, ಅಂಗಡಿ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img