Monday, March 16, 2026

watch

ಮನೆ ಉದ್ಧಾರವಾಗಬೇಕು ಅಂದ್ರೆ, ಮನೆಯಲ್ಲಿ ಈ ವಸ್ತುಗಳನ್ನು ಇರಿಸಬೇಡಿ..

Spiritual :ಮನೆಯಲ್ಲಿರುವ ಕೆಲ ವಸ್ತುಗಳು ನಮ್ಮನ್ನು ಉದ್ಧಾರವಾಗಲು ಬಿಡುವುದಿಲ್ಲ. ಆದರೆ ಆ ವಿಷಯದ ಬಗ್ಗೆ ನಮಗೆ ಗೊತ್ತಿರುವುದಿಲ್ಲ. ಹಾಗಾಗಿ ಅಂಥ ವಸ್ತುಗಳನ್ನು ನಾವು ನಮ್ಮ ಮನೆಯಲ್ಲಿ ಇರಿಸಲು ಬಿಡಬಾರದು. ಹಾಗಾದ್ರೆ ಮನೆ ಉದ್ಧಾರವಾಗಬೇಕು ಅಂದ್ರೆ ನಾವು ಯಾವ ವಸ್ತುವನ್ನು ಮನೆಯಲ್ಲಿ ಇಡಬಾರದು ಅಂತಾ ತಿಳಿಯೋಣ ಬನ್ನಿ.. ಬಾಡಿದ ತುಳಸಿ ಗಿಡ. ಬಾಡಿದ ತುಳಸಿ ಗಿಡ ಮನೆಯಲ್ಲಿರುವುದು...

ನಿಮ್ಮ ಗಡಿಯಾರದಲ್ಲಿ ನೀವು ಎಂದಾದರೂ 11:11 ಅನ್ನು ನೋಡಿದ್ದೀರಾ..? ಇದರ ಅರ್ಥ ನಿಮಗೆ ಗೊತ್ತೇ..?

ನಾವು ಪ್ರತಿದಿನ ವಿವಿಧ ಸಮಯಗಳಲ್ಲಿ ಸಮಯವನ್ನು ಪರಿಶೀಲಿಸುತ್ತೇವೆ. ಹಾದರೆ.. ನಿಮ್ಮ ಗಡಿಯಾರದಲ್ಲಿ ನೀವು ಎಂದಾದರೂ 11:11 ಅನ್ನು ನೋಡಿದ್ದೀರಾ..? ಅದನ್ನು ನೋಡಿದ್ರೆ.. ನಿಮಗೊಂದು ವಿಶೇಷ ಚಿಹ್ನೆ ಈಗ ಇದರ ಬಗ್ಗೆ ತಿಳಿದುಕೊಳ್ಳೋಣ. 20ವರ್ಷಗಳ ಹಿಂದೆ ಡಿಜಿಟಲ್ ವಾಚ್‌ಗಳು ಇದ್ದವು. ಪಿನ್‌ಗಳ ಬದಲಿಗೆ, ಸಮಯವು ಡಿಜಿಟಲ್ ಸಂಖ್ಯೆಗಳ ರೂಪದಲ್ಲಿ ಕಾಣಿಸಿಕೊಳ್ಳುತಿತ್ತು. ಮೊಬೈಲ್ ಬಂದ ಮೇಲೆ ವಾಚ್ ಬಳಕೆ...

ವಿಜಯ್ ದೇವರಕೊಂಡ ಬಳಿ ಎಂಥೆಂಥ ವಾಚ್ ಇದೆ ಗೊತ್ತಾ..? ಲಕ್ಷ ಲಕ್ಷದ ಕೈ ಗಡಿಯಾರ..

ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್‌ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...

ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ದಾನ ಅಥವಾ ಗಿಫ್ಟ್ ನೀಡಬೇಡಿ..

ಕೆಲ ವಸ್ತುಗಳನ್ನ ಯಾರಿಗೂ ಉಡುಗೊರೆಯಾಗೋ ಅಥವಾ ದಾನ ವಾಗಿಯೋ ನೀಡಬಾರದು. ಹೀಗೆ ಮಾಡಿದ್ದಲ್ಲಿ ನಿಮ್ಮ ಮನೆಯ ಅದೃಷ್ಟವೆಲ್ಲ ಆ ವಸ್ತುಗಳನ್ನು ಕೊಟ್ಟವರ ಮನೆಗೆ ಹೋಗುತ್ತದೆಯಂತೆ. ಅಲ್ಲದೇ ನಿಮಗೆ ಅತೀವ ನಷ್ಟ ಸಂಭವಿಸುವ ಸಾಧ್ಯತೆ ಇದೆ. ಹಾಗಾದ್ರೆ ಯಾವುದು ಆ ವಸ್ತು ಅನ್ನೋದನ್ನ ನೋಡೋಣ ಬನ್ನಿ.. ಒಡೆದು ಹೋದ ವಸ್ತುವನ್ನ ಬೇರೆಯವರಿಗೆ ನೀಡಬೇಡಿ. ಉದಾಹರಣೆಗೆ ಕನ್ನಡಿ, ಗಾಜಿನ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img