Wednesday, September 16, 2026

wateer problem

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img