Friday, July 31, 2026

wateer problem

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img