Wednesday, April 29, 2026

water accident

ಸ್ನಾನ ಮಾಡಲು ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್‌ ನಾಸೂರ್‌ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img