Sunday, May 24, 2026

Water Crisis

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾತ್ರ ನೋ ರೆಸ್ಪಾನ್ಸ್! ಇದೀಗ ಗ್ರಾಮಸ್ಥರು ಆಡಳಿತದ ವಿರುದ್ಧ ಸಿಡಿದೆದ್ದಿದ್ದು, ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿಗೆ ಹೋಗಿದ್ರೆ ಸಿಬ್ಬಂದಿ...

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ. ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿಯಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾದ ಮೌನೇಶ್ವರ ದೇವಸ್ಥಾನ ಪ್ರತೀ ವರ್ಷ ಸಾವಿರಾರು ಭಕ್ತರು ಇಲ್ಲಿ ಬಂದು ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ...

ಬೆಂಗಳೂರಿನ ಹೃದಯವೇ ಬರಿದಾಗ್ತಿದೆಯಾ? ಸ್ಯಾಂಕಿ ಉಳಿಸಲು ಶುರುವಾಯ್ತು ಬಿಗ್ ಪ್ಲಾನ್!

ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ ಸ್ಯಾಂಕಿ ಟ್ಯಾಂಕ್ ಈಗ ಅಕ್ಷರಶಃ ಡ್ರೈ ಮೋಡ್‌ಗೆ ಹೋಗ್ತಿದೆ. ಒಂದು ಕಾಲದಲ್ಲಿ ಫುಲ್ ವಾಟರ್, ಗ್ರೀನ್ ವ್ಯೂ ಮತ್ತು ಈವ್ನಿಂಗ್ ವಾಕ್‌ಗಳಿಗೆ ಫೇವರಿಟ್ ಸ್ಪಾಟ್‌ ಆಗಿದ್ದ ಈ...

ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ..!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು. ಪಂಚಾಯಿತಿ ಕೇಂದ್ರ  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜಲ ಜೀವನ್...

ಕೇಂದ್ರ ಬಜೆಟ್- ಏನ್ ಹೇಳ್ತಾರೆ ಸುಮಲತಾ..?

ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
- Advertisement -spot_img

Latest News

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ...
- Advertisement -spot_img