Saturday, April 19, 2025

water falls

ಸೆಲ್ಫಿ ತೆಗೆದುಕೊಳ್ಳುವಾಗ ಜಲಪಾತಕ್ಕೆ ಬಿದ್ದು ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲು

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು. ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img