Saturday, July 18, 2026

water management Karnataka

ಡಿಕೆಶಿ ಬರಹ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ!

ರಾಜ್ಯದ ಜಲಸಂಪನ್ಮೂಲ, ಅದರ ಇತಿಹಾಸ, ಸವಾಲುಗಳು ಹಾಗೂ ಭವಿಷ್ಯದ ನೀರಿನ ನಿರ್ವಹಣಾ ಯೋಜನೆಗಳ ಬಗ್ಗೆ ಬೆಳಕು ಚೆಲ್ಲುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರಚಿಸಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವರಾದ H.K. ಪಾಟೀಲ್, N.S....
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img