Monday, August 10, 2026

Water Management

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಅಂತ್ಯದವರೆಗೂ ಮಳೆ ಬರದೇ ಇದ್ದರೂ ಮೈಸೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಲ್ಲ. ಅಂತ ವಾಣಿ ವಿಲಾಸ ನೀರು ಸರಬರಾಜು...

ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು | International Express | 16-12-25

1) ಭಾರತ-ಜೋರ್ಡಾನ್‌ ಮಧ್ಯೆ ಒಪ್ಪಂದಕ್ಕೆ ಸಹಿ ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ, ಭಾರತ ಮತ್ತು ಜೋರ್ಡಾನ್ ನಡುವೆ ಇಂಧನ, ನೀರು ನಿರ್ವಹಣೆ, ಸಂಸ್ಕೃತಿ, ಪರಂಪರೆ ಸಂರಕ್ಷಣೆ ಮತ್ತು ಡಿಜಿಟಲ್ ಸಹಕಾರದಂತಹ ಕ್ಷೇತ್ರಗಳನ್ನು ಒಳಗೊಂಡ ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img