Saturday, April 11, 2026

Water Politics India

ಭೀಮಾ ನದಿ ನೀರಿಗಾಗಿ ಪ್ರಶ್ನೆ ಮಾಡ್ತೀನಿ, ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕಿಡಿ!

ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್‌ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img