Wednesday, March 18, 2026

water probelm

ನೀರಿನ ಸಮಸ್ಯೆ ಬಗೆಹರಿಯುವವರೆಗೂ ಹನಿಮೂನ್ ಹೋಗುವುದಿಲ್ಲ: ನವ ದಂಪತಿ

ಮುಂಬೈ: ಕುದುರೆ, ಕಾರ್, ಬುಲ್ಡೋಜರ್ ಆಯ್ತು. ಇದೀಗ ಇಲ್ಲೋಂದು ಜೋಡಿ ಮದುವೆ ಮೆರವಣಿಗೆಗೆ ನೀರಿನ ಟ್ಯಾಂಕರ್ ಬಳಸಿ ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ. ಮಹಾರಾಷ್ಟದ ಈ ನವ ಜೋಡಿ ವಿಶಾಲ್ ಮತ್ತು ಅಪರ್ಣಾ ನೀರಿನ ಅವ್ಯವಸ್ಥೆ ಎತ್ತಿಹಿಡಿಯಲು ಟ್ಯಾಂಕರ್ ಬಳಸಿ ಅಚ್ಚರಿ ಮೂಡಿಸಿದ್ದಾರೆ. ಕೊಲ್ಹಾಪುರದಲ್ಲಿ ನೀರಿನ ಸಮಸ್ಯೆ ಅತೀಯಾಗಿರುವ ಹಿನ್ನೆಲೆ ಸ್ಥಳೀಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಹೀಗೆ...
- Advertisement -spot_img

Latest News

Sandalwood: ವೃದ್ಧಾಶ್ರಮದಲ್ಲಿ ಬರ್ತ್‌ಡೇ ಆಚರಿಸಿಕೊಂಡ ಬಿಗ್‌ಬಾಸ್ ರಕ್ಷಿತಾ ಶೆಟ್ಟಿ.. ನೆಟ್ಟಿಗರಿಂದ ಶ್ಲಾಘನೆ

Sandalwood: ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ತಮ್ಮ ಬರ್ತ್‌ಡೇಯನ್ನು ವೃದ್ಧಾಶ್ರಮದಲ್ಲಿ ಆಚರಿಸಿದ್ದಾರೆ. ಉಡುಪಿಯವರಾದ ರಕ್ಷಿತಾ, ಬಿರಿಯಾನಿ ರೆಡಿ ಮಾಡಿಸಿ, ಅದನ್ನು ಕುಂದಾಪುರದ...
- Advertisement -spot_img