Tuesday, April 21, 2026

water problem

ಜಲಜೀವನ ಮಷಿನ್ ಯೋಜನೆಯ ಅವ್ಯವಸ್ಥೆ: ಗುಂಡಿಯಿಂದ ಗ್ರಾಮಸ್ಥರಿಗೆ ಗಂಡಾಂತರ..!

Hubli News: ಹುಬ್ಬಳ್ಳಿ: ಅದು ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ ಮಷಿನ್ ಯೋಜನೆ. ಈ ಯೋಜನೆಯಿಂದ ಜನರಿಗೆ ಅನುಕೂಲ ಆಗಬೇಕಿತ್ತು. ಆದರೆ ಈ ಯೋಜನೆ ಗ್ರಾಮೀಣ ಭಾಗದ ಜನ, ಜಾನುವಾರುಗಳಿಗೆ ಕಂಟಕವಾಗಿದೆ. https://youtu.be/fh6Zv3A0jjU ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಜಲಜೀವನ ಮಷಿನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಸರಬರಾಜು ಮಾಡಲು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img