Sunday, September 8, 2024

Water resource minister

ಸಚಿವ ಡಿಕೆಶಿಗೆ ಘೇರಾವ್, ಕಾರಿನಿಂದ ಕೆಳಕ್ಕಿಳಿಸಿ ತರಾಟೆ…!

ಚಿಕ್ಕೋಡಿ: ಡ್ಯಾಂ ವೀಕ್ಷಣೆಗೆಂದು ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಜನರು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶಿರಗುಪ್ಪಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಬ್ಯಾರೇಜ್ ವೀಕ್ಷಣೆಗೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ರೈತರು ಘೇರಾವ್ ಹಾಕಿದ್ದಾರೆ. ಅಲ್ಲದೆ ಡಿಕೆಶಿಯವರನ್ನು ಕಾರಿನಿಂದ ಕೆಳಕ್ಕಿಳಿಸಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img