Friday, January 30, 2026

water shortage

ಗಣಿ ನಾಡಿನಲ್ಲಿ ನೀರಿಗಾಗಿ ಆಹಾಕಾರ;ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ..!

ಬಳ್ಳಾರಿ : ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿಯೂ ಮುಂಗಾರು ಕೈಕೊಟ್ಟಿದ್ದು ರೈತರು ಬೆಳೆದಿರುವ ಮೆಣಸಿನಕಾಯಿ ಹತ್ತಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೌದು ಸ್ನೇಹಿತರೇ ಈಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಗಣಿ ನಾಡು ಬಳ್ಳಾರಿ ಭಾಗದ ಜನರು ವೇದಾವತಿ ನದಿ ದಡದಲ್ಲಿ ಹಾಗೂ ಕಾಲುವೆಯ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img