Tuesday, March 17, 2026

water shortage

ಗಣಿ ನಾಡಿನಲ್ಲಿ ನೀರಿಗಾಗಿ ಆಹಾಕಾರ;ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ..!

ಬಳ್ಳಾರಿ : ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿಯೂ ಮುಂಗಾರು ಕೈಕೊಟ್ಟಿದ್ದು ರೈತರು ಬೆಳೆದಿರುವ ಮೆಣಸಿನಕಾಯಿ ಹತ್ತಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೌದು ಸ್ನೇಹಿತರೇ ಈಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಗಣಿ ನಾಡು ಬಳ್ಳಾರಿ ಭಾಗದ ಜನರು ವೇದಾವತಿ ನದಿ ದಡದಲ್ಲಿ ಹಾಗೂ ಕಾಲುವೆಯ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img