Sunday, July 6, 2025

water supply

ಬೆಂಗಳೂರು ಜಲಮಂಡಳಿಯಿಂದ ನೇರ ಫೋನ್ ಇನ್ ಕಾರ್ಯಕ್ರಮ

bengalore news ಬೆಂಗಳೂರು ಜಲಮಂಡಳಿಯ ವತಿಯಿಂದ ದಿ:14-03-2023 ರ ಶನಿವಾರದಂದು ಬೆಳಿಗೆ, 09:00 ರಿಂದ 10:30 ರವರೆಗೆ ಶ್ರೀ ಎನ್.ಜಯರಾಮ್, ಭಾಆಸೇ.. ಮಾನ್ಯ ಅಧ್ಯಕ್ಷರು, ಬೆಂಗಳೂರು ಜಲಮಂಡಳಿ. ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ,...

ಜಲಜೀವನ್ ಮಿಷನ್ ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು..!

www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ...

ಕುಡಿಯೋ ನೀರಿಗೂ ಹಾಹಾಕಾರ- ಚೆನ್ನೈಗೆ ಬಂತು ನೀರಿನ ರೈಲು..!!

ಚೆನ್ನೈ: ತಮಿಳುನಾಡಿನಾದ್ಯಂತ ಕುಡಿಯೋ ನೀರು ಸಿಗದೆ ಹೈರಾಣಾಗಿದ್ದ ಜನರಿಗೆ ನೀರು ಪೂರೈಸಲು ನಗರಕ್ಕೆ ನೀರು ತುಂಬಿದ ರೈಲು ಬಂದಿದೆ. ತಮಿಳುನಾಡು ಸಿಎಂ ಇಡಪ್ಪಾಡಿ ಪಳನಿಸ್ವಾಮಿ ರಾಜ್ಯದ ಜನರಿಗೆ ಈ ಮೂಲಕ ಕುಡಿಯೋ ನೀರು ಒದಗಿಸಲಿದ್ದಾರೆ. ತಮಿಳುನಾಡಿನಾದ್ಯಂತ ಮಳೆಯ ಕೊರತೆಯಿಂದಾಗಿ ಕುಡಿಯೋ ನೀರಿಗೂ ತತ್ವಾರ ಎದುರಾಗಿದೆ. ಇನ್ನು ಮಹಾನಗರಿ ಚೆನ್ನೈನಲ್ಲಂತೂ ನೀರಿನ ಬವಣೆ ಹೇಳತೀರದಾಗಿದೆ. ದಿನನಿತ್ಯದ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img