Sunday, August 9, 2026

water supply

ಇನ್ಮುಂದೆ ನೀರಿಗಾಗಿ ಪರದಾಡುವಂತಿಲ್ಲ!

ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮುಂಗಾರು ಮಳೆಯಾಗಿದ್ದು, ಬೆಂಗಳೂರಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆಯಂತೆ. ಜಲಮಂಡಳಿ ಸಹಯೋಗದಿಂದ ನಡೆಸಿದ ಅಧ್ಯಯನದ ವರದಿಯಲ್ಲಿ ಈ ಗುಡ್‌ನ್ಯೂಸ್‌ ಸಿಕ್ಕಿದೆ. ನವೆಂಬರ್‌ವರೆಗೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಂತರ್ಜಲ ಮಟ್ಟ ಇನ್ನಷ್ಟು ಏರಿಕೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಂತರ್ಜಲದ ಮಟ್ಟ 0.5 ಮೀಟರ್‌ನಿಂದ 1.2 ಮೀಟರ್‌ಗೆ ಏರಿಕೆಯಾಗಿದೆ. ಕಳೆದ...

ಬೆಂಗಳೂರು ಜಲಮಂಡಳಿಯಿಂದ ನೇರ ಫೋನ್ ಇನ್ ಕಾರ್ಯಕ್ರಮ

bengalore news ಬೆಂಗಳೂರು ಜಲಮಂಡಳಿಯ ವತಿಯಿಂದ ದಿ:14-03-2023 ರ ಶನಿವಾರದಂದು ಬೆಳಿಗೆ, 09:00 ರಿಂದ 10:30 ರವರೆಗೆ ಶ್ರೀ ಎನ್.ಜಯರಾಮ್, ಭಾಆಸೇ.. ಮಾನ್ಯ ಅಧ್ಯಕ್ಷರು, ಬೆಂಗಳೂರು ಜಲಮಂಡಳಿ. ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ,...

ಜಲಜೀವನ್ ಮಿಷನ್ ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು..!

www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ...

ಕುಡಿಯೋ ನೀರಿಗೂ ಹಾಹಾಕಾರ- ಚೆನ್ನೈಗೆ ಬಂತು ನೀರಿನ ರೈಲು..!!

ಚೆನ್ನೈ: ತಮಿಳುನಾಡಿನಾದ್ಯಂತ ಕುಡಿಯೋ ನೀರು ಸಿಗದೆ ಹೈರಾಣಾಗಿದ್ದ ಜನರಿಗೆ ನೀರು ಪೂರೈಸಲು ನಗರಕ್ಕೆ ನೀರು ತುಂಬಿದ ರೈಲು ಬಂದಿದೆ. ತಮಿಳುನಾಡು ಸಿಎಂ ಇಡಪ್ಪಾಡಿ ಪಳನಿಸ್ವಾಮಿ ರಾಜ್ಯದ ಜನರಿಗೆ ಈ ಮೂಲಕ ಕುಡಿಯೋ ನೀರು ಒದಗಿಸಲಿದ್ದಾರೆ. ತಮಿಳುನಾಡಿನಾದ್ಯಂತ ಮಳೆಯ ಕೊರತೆಯಿಂದಾಗಿ ಕುಡಿಯೋ ನೀರಿಗೂ ತತ್ವಾರ ಎದುರಾಗಿದೆ. ಇನ್ನು ಮಹಾನಗರಿ ಚೆನ್ನೈನಲ್ಲಂತೂ ನೀರಿನ ಬವಣೆ ಹೇಳತೀರದಾಗಿದೆ. ದಿನನಿತ್ಯದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img