Wednesday, August 6, 2025

water tank

Water Tank : ಉದ್ಘಾಟನೆಗೂ ಮುನ್ನವೇ ಸೋರುತ್ತಿರುವ ವಾಟರ್ ಟ್ಯಾಂಕ್..!

ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಜನರ ನೀರಿನ ಭವಣೆ ನೀಗಿಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದೆ. ಆದರೆ ಉದ್ಘಾಟನೆಗೂ ಮುನ್ನವೇ ಶಿಥಿಲಗೊಂಡಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

Water Tank : ಬೆಂಗಳೂರು: ನೀರಿನ ಟ್ಯಾಂಕ್ ಕುಸಿದು ಮೂವರ ದುರ್ಮರಣ

Banglore News : ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣದ ಬಳಿ ನಾಲ್ಕು ಅಂತಸ್ತಿನ ಕಟ್ಟಡದಿಂದ ನೀರಿನ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಗಸ್ಟ್ 3ರ ಗುರುವಾರ ನಡೆದಿದೆ. ಮೃತರನ್ನು ಅರುಲ್ (40), ಕೋಟಾ ನಾಗೇಶ್ವರ ರಾವ್ (32) ಮತ್ತು ಕರಣ್ ಥಾಪಾ (32) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಬುಧವಾರ ರಾತ್ರಿ 10.30 ರ...

Water tanker- ನೀರಿನ ಟ್ಯಾಂಕರ್ ಪಲ್ಟಿ ರಾಯಚೂರಿನ ಓರ್ವ ಸಾವು

ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತಿದ್ದು ಕಾಂಕ್ರೀಟ್ ಕ್ಯೂರಿಂಗ್ ಮಾಡಲು ಟ್ಯಾಂಕರ್ ನಲ್ಲಿ ನೀರನ್ನು ತರಲಾಗುತ್ತಿತ್ತು. ಈ ವೇಳೇಯಲ್ಲಿ ಟ್ಯಾಂಕರ್ ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕನ ಮೆಲೆ ಬಿದ್ದ ಕಾರಣ ಕಾರ್ಮಿಕ ಮೃತಪಟ್ಟಿದ್ದಾನೆ.  ಹಾಸನ ಹೊರವಲಯದ ಬುವನಹಳ್ಳಿ ಬೈಪಾಸ್ ಬಳಿ   ರಸ್ತೆ ಕೆಲಸ ಮಾಡುತ್ತಿರುವ ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img