Sunday, October 5, 2025

water tanker

ಗಡಿಭಾಗದಲ್ಲಿ ನೀರಿಗಾಗಿ ಆಹಾಕಾರ:  ಟ್ಯಾಂಕರ್ ಮೊರೆ ಹೋದ ಜನರು

ಕಾಗವಾಡ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಬಹುತೇಕ  ಗ್ರಾಮಗಳಲ್ಲಿ ಈಗಾಗಲೇ ನೀರಿಗಾಗಿ ಆಹಾಕಾರ ಸೃಷ್ಟಿಯಾಗಿದ್ದು ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಕಾಗವಾಡ ವಿಧಾನಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ರೈತರು ಕುಡಿಯಲು ನೀರು ಇಲ್ಲದೆ ಅಗ್ರಣಿ ನದಿ ಇಂದ ಟ್ಯಾಂಕರ್ ಮೂಲಕ ನೀರು ತರಲು ಮುಂದಾಗಿದ್ದಾರೆ. ಮಳೆಗಾಲದಲ್ಲಿ ಈ ದುಸ್ಥಿತಿ ಕಂಡರೆ ಬರುವ ಬೇಸಿಗೆಯಲ್ಲಿ ಪರಿಸ್ಥಿತಿ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img